ವಿರಾಜಪೇಟೆ :
ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆಎಂಎಸ್ ಎ) ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರನ್ನು ನೇಮಿಸಲಾಗಿದೆ. ಕಂಡಂಗಾಲದ ಮಂದಮಾಡ ರಫೀಕ್ (ಮುನ್ನ), ಬೇಗೂರಿನ ಆಲೀರ ಬಿ. ಮೂಸ, ಎಡಪಾಲದ ಕುಪ್ಪೋಡಂಡ ಮಹಮ್ಮದ್ ಮತ್ತು ಚೆರಿಯಪರಂಬುವಿನ ಪರವಂಡ ಸಿರಾಜ್ ಅವರನ್ನು ನೇಮಿಸಲಾಗಿದೆ.
ಕೆಎಂಎಸ್ ಎ ಅಧ್ಯಕ್ಷ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿವಿರಾಜಪೇಟೆಯಲ್ಲಿನಡೆದ ಆಡಳಿತ ಮಂಡಳಿ ಸಭೆಯಲ್ಲಿಈ ನೇಮಕ ಪ್ರಕ್ರಿಯೆ ನಡೆಯಿತು.
ಪೋಟೋ:ಎಂಡಿಕೆ27ವಿಪಿಟಿ03ಎ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್ .ಎ)ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರ ನೇಮಕ

