ಸಿಎನ್ ಸಿಯಿಂದ ಇಂದು ನವದೆಹಲಿ ಚಲೋ ಸತ್ಯಾಗ್ರಹ ವಿಕ

Contributed bypagadigathalagiri@gmail.com|Vijaya Karnataka
Subscribe

ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯು ನವೆಂಬರ್ 1 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಸತ್ಯಾಗ್ರಹ ನಡೆಸಲಿದೆ. ರಾಜ್ಯ ಪುನಾರಚನಾ ದಿನವನ್ನು ಕೊಡವ ನೆಲದ ದುರಾಕ್ರಮಣದ ದಿನವೆಂದು ಆಚರಿಸಲಾಗುವುದು. ಸಂವಿಧಾನದ 6ನೇ ಶೆಡ್ಯೂಲ್ ಅಡಿಯಲ್ಲಿ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯ ಮಂಡಿಸಲಿದೆ. ಈ ಹೋರಾಟವು ಶಾಂತಿಯುತವಾಗಿ ನಡೆಯಲಿದೆ.

cncs delhi chalo satyagraha for rights

ಸಿಎನ್ ಸಿಯಿಂದ ಇಂದು ನವದೆಹಲಿ ಚಲೋ ಸತ್ಯಾಗ್ರಹ

ಮಡಿಕೇರಿ:

ನಾಧಿನಾ ಹಕ್ಕೊತ್ತಾಯ ಮಂಡಿಸುವ ಉದ್ದೇಶದದಿಂದ ಕೊಡವ ನ್ಯಾಧಿಷನಲ್ ಕೌನ್ಸಿಲ್ ಸಂಘಟನೆಯಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ ಸಿ ಅಧ್ಯಕ್ಷ ಎನ್ .ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯಗಳ ಪರ ಹೋರಾಟ ನಡೆಸುತ್ತಿರುವ ಸಿಎನ್ ಸಿ ಸಂಘಟನೆ ನ.1ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿಶಾಂತಿಯುತ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯ ಮರುಸಂಘಟನಾ ದಿನವನ್ನು ಕೊಡವ ನೆಲದ ದುರಾಕ್ರಮಣದ ದಿನ ಎಂದು ಆಚರಿಸುವುದಾಗಿ ಮಾಹಿತಿ ನೀಡಿದ್ದಾರೆ.

==

ಫೋಧಿಟೊ:ಎಂಡಿಧಿಕೆ31ಜಿ-ನಾಧಿಚಧಿಪ್ಪ

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ