ಸಮುದಾಯ ದತ್ತ ಶಾಲೆ ಕಾರ್ಯಕ್ರಮ

Contributed byraghukgjd1@gmail.com|Vijaya Karnataka
Subscribe

ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಶಾಲಾ ಕಾರ್ಯಕ್ರಮದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಪ್ರಧಾನ ಗುರು ಆರ್‌.ಕೆ. ಬಾಗವಾನ ಮತ್ತು ನೋಡಲ್‌ ಅಧಿಕಾರಿ ಆರ್‌.ಡಿ. ಕುಟಕನಕೇರಿ ಅವರು ತಿಳಿಸಿದರು. ಶಾಲಾ ಮೇಲುಸ್ತವಾರಿ ಸಮಿತಿ ಅಧ್ಯಕ್ಷರು, ಪಾಲಕರು, ಶಿಕ್ಷಕರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

community contribution school program a new milestone for student development

ಸಮುದಾಯ ದತ್ತ ಶಾಲೆ ಕಾರ್ಯಕ್ರಮ

ವಿಕ ಸುದ್ದಿಲೋಕ ಗಜೇಂದ್ರಗಡ

ಸಮೀಪದ ಸೂಡಿ ಗ್ರಾಮ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿಸಮುದಾಯದತ್ತ ಶಾಲೆ ಕಾರ್ಯಕ್ರಮ ಗುರುವಾರ ನಡೆಯಿತು.

ಪ್ರಧಾನ ಗುರು ಆರ್ .ಕೆ. ಬಾಗವಾನ, ನೋಡಲ್ ಅಧಿಕಾರಿ ಆರ್ .ಡಿ. ಕುಟಕನಕೇರಿ ಮಾತನಾಡಿ, ಶಾಲಾ ಕಾರ್ಯಕ್ರಮದಲ್ಲಿಸಮುದಾಯದ ಪಾಲ್ಗೊಳ್ಳುವಿಕೆ ಮಹತ್ವ ತಿಳಿಸಿದರು.

ಶಾಲಾ ಮೇಲುಸ್ತವಾರಿ ಸಮಿತಿ ಅಧ್ಯಕ್ಷ ವೈ.ಎಚ್ .ನದಾಫ, ಪಾಲಕರಾದ ಫರೀದ ಇಟಗಿ, ಟಿಪ್ಪುಸುಲ್ತಾನ್ ಸಂಕನೂರ, ಸಹ ಶಿಕ್ಷಕ ಎ.ಬಿ.ವಣಗೇರಿ, ಶಿಕ್ಷಕಿಯರಾದ ನಿರ್ಮಲಾ, ಮಮತಾಜ್ ಸಂಕನೂರ ಇನ್ನಿತರಿದ್ದರು.

ಫೋಧಿಟೊ: 30 ಜಿಜೆಡಿ 3:

ಸೂಡಿ ಗ್ರಾಮ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ