8.9ರಂದು ಕನ್ನಡ ಗೀತೆಗಳ ಸ್ಪರ್ಧೆ

Contributed bynijaguni.dindalkoppa@timesofindia.com|Vijaya Karnataka
Subscribe

ಧಾರವಾಡದ ಸಾಯಿ ಪಿಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆಗಳ ಸ್ಪರ್ಧೆ ನಡೆಯಲಿದೆ. ನವೆಂಬರ್ 8 ಮತ್ತು 9 ರಂದು ವಿದ್ಯಾಗಿರಿಯ ಕರೋಕೆ ಸಹಯೋಗದಲ್ಲಿ ಈ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಥಮ ಬಹುಮಾನ 'ಕನ್ನಡ ಗಾನ ಕೌಸ್ತುಭ' ಪ್ರಶಸ್ತಿ ನೀಡಲಾಗುತ್ತದೆ. ದ್ವಿತೀಯ ಮತ್ತು ತೃತೀಯ ಸ್ಥಾನಗಳಿಗೂ ಬಹುಮಾನವಿದೆ. ಹೆಚ್ಚಿನ ಮಾಹಿತಿಗೆ ನೀಡಲಾದ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

karnataka songs competition on 89 in dharwad

ಧಾರವಾಡ : ಧಾರವಾಡ ಸಾಯಿ ಪಿಯು ಕಾಲೇಜಿಲ್ಲಿಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾಗಿರಿಯ ಕರೋಕೆ ಸಹಯೋಗದಲ್ಲಿಕನ್ನಡ ಗೀತೆಗಳ ಸ್ಪರ್ಧೆಯನ್ನು ನ. 8 ಹಾಗೂ 9ರಂದು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಮೈನುದ್ದಿನ ಕಿರವಾಡಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಸ್ಪರ್ಧೆಯಲ್ಲಿಭಾಗವಿಸಿದ ಪ್ರಥಮ ಸ್ಥಾನ ಪಡೆದವರಿಗೆ ಕನ್ನಡ ಗಾನ ಕೌಸ್ತುಭ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಬಹುಮಾನ ನೀಡಲಾಗುವುದು. ಸ್ಪರ್ಧಾಗಳು ಹೆಸರು ನೋಂದಣಿಗೆ ಮೊ, 8123727214, 7975277992, ಸಂಪರ್ಕಿಸಬಹುದು ಎಂದರು. ಪ್ರೀತಿ ದೊಡ್ಡಮನಿ ಸೇರಿದಂತೆ ಮತ್ತಿತರರು ಇದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ