ಚೂಧಿರು-ಪಾರು

Contributed bygvittalslb@gmail.com|Vijaya Karnataka
Subscribe

ಸಚಿವರಾದ ಶಿವರಾಜ ತಂಗಡಗಿ ಅವರು ನವೆಂಬರ್ 1 ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸುವರು. ಬಳಿಕ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸುವರು. ಇದೇ ವೇಳೆ, ಕುರುಬರ ಎಸ್‌.ಟಿ. ಮೀಸಲು ಮಾಹಿತಿ-ಜಾಗೃತಿ ಸಭೆಯು ನವೆಂಬರ್ 2 ರಂದು ನಡೆಯಲಿದೆ. ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ.

reservation awareness meeting of kuruba community

ಉಸ್ತುವಾರಿ ಸಚಿವರ ಜಿಲ್ಲಾಪ್ರವಾಸ

ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನ.1 ರಂದು ಜಿಲ್ಲಾಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾಕ್ರೀಡಾಂಗಣದಲ್ಲಿಜಿಲ್ಲಾಡಳಿತದಿಂದ ಆಚರಿಸಲಾಗುವ 70ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಭಾಗವಹಿಸಿ, ಧ್ವಜಾರೋಹಣ ನೆರವೇರಿಸುವರು. ಬೆಳಗ್ಗೆ 10 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಜಾಗೃತಿ ಸಭೆ ಇಂದು

ಕೊಪ್ಪಳ: ನಗರದ ಶ್ರೀ ಕಾಳಿದಾಸ ವಿದ್ಯಾಸಂಸ್ಥೆಯ ಸಮುದಾಯ ಭವನದಲ್ಲಿನ.2ರಂದು ಕಲ್ಯಾಣ ಕರ್ನಾಟಕ ವಿಭಾಗದ ಕುರುಬರ ಎಸ್ .ಟಿ. ಮೀಸಲು ಮಾಹಿತಿ-ಜಾಗೃತಿ ಸಭೆ ನಡೆಯಲಿದೆ. ಕುರುಬ ಸಮಾಜವು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಇಂದಿಗೂ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕೃತಿ ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರ್ರದಲ್ಲಿಮೀಸಲು ಪ್ರಜೆಗಳ ಹಕ್ಕು. ದೇಶದ ಹಲವು ರಾಜ್ಯಗಳಲ್ಲಿಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ರಾಧಿಜ್ಯಧಿದಲ್ಲಿಕುರುಬ ಸಮುದಾಯ ಮೀಸಲಿಧಿನಿಂದ ವಂಚಿತವಾಗಿದೆ.ಪ್ರಸ್ತುತ ಆಗುತ್ತಿರುವ ಬೆಳವಣಿಗೆಗಳು ಮುಂದಿನ ಪ್ರಕ್ರಿಯೆಗಳು ಹಾಗೂ ಹೋರಾಟದ ಬಗ್ಗೆ ರಾಜ್ಯಾದ್ಯಂತ ಮಾಹಿತಿ-ಜಾಗೃತಿ ಸಭೆ ನಡೆಸಲು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಅಧ್ಯಕ್ಷತೆಯಲ್ಲಿರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ. ಕುರುಬ ಸಮಾಜದ ಮುಧಿಖಂಡರು ಸಭೆಯಲ್ಲಿಭಾಗವಹಿಸಬೇಕು ಎಂದು ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ, ಉಪಾಧ್ಯಕ್ಷ ಕುಬೇರ ಮಜ್ಜಿಗಿ ಪ್ರಧಿಕಧಿಟಧಿಣೆಧಿಯಲ್ಲಿತಿಧಿಳಿಧಿಸಿಧಿದ್ದಾರೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ