ಬಂಟ್ವಾಳ : ನರಿಕೊಂಬು ಗ್ರಾಮದ ಕಲ್ಲುರ್ಟಿ ಕಲ್ಕುಡ ಸೇವಾ ಟ್ರಸ್ಟ್ ಕೆದ್ದೆಲ್ ಅಧ್ಯಕ್ಷರಾಗಿ ಸುದರ್ಶನ್ ಅಬೆರೊಟ್ಟು ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ರಂಜಿತ್ ಕೇದ್ದೆಲ್ , ಉಪಾಧ್ಯಕ್ಷರಾಗಿ ಕೇಶವ ಕೇದ್ದೆಲ್ , ಕಾರ್ಯದರ್ಶಿಯಾಗಿ ಯಶವಂತ ಗಟ್ಟಿ, ಜತೆ ಕಾರ್ಯದರ್ಶಿಗಳಾಗಿ ರಮೇಶ್ ದೋಟ, ಕಿರಣ್ ದೋಟ, ಕೋಶಾಧಿಕಾರಿಗಳಾಗಿ ಹರೀಶ್ ಕೇದ್ದೆಲ್ , ಲೋಕೇಶ್ ನಿರ್ಮಲ್ , ಸಂಘಟನಾ ಕಾರ್ಯದರ್ಶಿಗಳಾಗಿ ಸೀತಾರಾಮ್ ದೋಟ, ಪ್ರತಾಪ್ ದೋಟ, ದಿವಾಕರ ದೋಟ, ಸಂಚಾಲಕರಾಗಿ ಸುಕೇಶ್ ನಿರ್ಮಲ್ , ಗೌರವ ಸಲಹೆಗಾರರಾಗಿ ಕೊರಗಪ್ಪ ಬಂಗೇರ ಕೆದ್ದೆಲ್ , ಜಗನಾಥ ಬಂಗೇರ ನಿರ್ಮಲ್ , ಹೊನ್ನಪ್ಪ ಬಂಗೇರ ಕೆದ್ದೆಲ್ ಅವರನ್ನು ಆಯ್ಕೆ ಮಾಡಲಾಯಿತು.
ಚಿತ್ರ: 21ಬಿಎಚ್ ಸುದರ್ಶನ್
ಸುದರ್ಶನ ಅಬೆರೊಟ್ಟು .

