ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
Contributed by: subramanya.bhat@timesofindia.com|Vijaya Karnataka•
ವಿಕ ಸುದ್ದಿಲೋಕ ಉಡುಪಿ
ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ.ಭ್ರಷ್ಟಾಚಾರದ ಹಗರಣದಲ್ಲಿಭಾಗಿಯಾಗಿದ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿಅಪರ ಜಿಲ್ಲಾಧಿಕಾರಿ ಅಬೀದ್ ಗಡ್ಯಾಳ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.ಬಿಜೆಪಿ ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ , ಜಿಲ್ಲಾಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ , ಜಿಲ್ಲಾಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪೃಥ್ವಿರಾಜ್ ಮಣಿಪಾಲ್ , ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾಎಸ್ .ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ ್ಕ, ಜಿಲ್ಲಾಕೈಗಾರಿಕಾ ಪ್ರಕೋಷ್ಠ ಸಂಚಾಲಕ ಸದಾನಂದ ಪ್ರಭು ಉಪಸ್ಥಿತರಿದ್ದರು.
(ಫೋಟೊ ಫೈಲ್ : 24ಯು ಮನವಿ