ಇಂದು ಕಾಯಕ ಶರಣ, ಸವಿತ ಮಹರ್ಷಿ ಜಯಂತಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ±

Contributed byMruthyunjayar77@gmail.com|Vijaya Karnataka

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಪಂ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಫೆಬ್ರವರಿ 10ರಂದು ಕಾಯಕ ಶರಣರ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿಯನ್ನು ಆಯೋಜಿಸಿದೆ. ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಕಾಯಕ ಶರಣರ ಜಯಂತಿ ನಡೆಯಲಿದೆ. ಮಧ್ಯಾಹ್ನ 12:30ಕ್ಕೆ ಕನ್ನಡ ಭವನದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಜರುಗಲಿದೆ. ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ತಿಳಿಸಿದ್ದಾರೆ.

celebration of kayaka sharana and savita maharshi jayanti in chikkaballapura

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಫೆ.10ರ ಬೆಳಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿಕಾಯಕ ಶರಣರ ಜಯಂತಿ ಹಾಗೂ ಕನ್ನಡ ಭವನದಲ್ಲಿಮಧ್ಯಾಹ್ನ 12:30 ಗಂಟೆಗೆ ಸವಿತಾ ಮಹರ್ಷಿ ಜಯಂತಿ ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿಸಮುದಾಯದ ಮುಖಂಡರು ಮತ್ತು ಎಲ್ಲಾಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ತಿಳಿಸಿದ್ದಾರೆ.