ವಿಕ ಸುದ್ದಿಲೋಕ ಬಂಟ್ವಾಳ
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ರಜತ ಸಂಭ್ರಮದ ಸಮಾರೋಪ ಸಮಾರಂಭ ಬಿ.ಸಿ. ರೋಡ್ ನ ಲಯನ್ಸ್ ಸೇವಾ ಮಂದಿರದಲ್ಲಿನಡೆಯಿತು.
ಅಭಿಮತ ಟಿವಿ ಪಾಲುದಾರರಾದ ಡಾ. ಮಮತಾ ಪಿ.ಶೆಟ್ಟಿ ಉದ್ಘಾಟಿಸಿದರು. ಎಸ್ ಕೆಪಿಎ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಲ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಉಮೇಶ್ ಕುಮಾರ್ ವೈ., ಜೇಸಿಐ ಬಂಟ್ವಾಳ ಅಧ್ಯಕ್ಷ ಕಿಶೋರ್ ಕುಮಾರ್ , ಎಸ್ ಕೆಪಿಎ ಸಂಚಾಲಕ ಗೋಪಾಲ್ ಸುಳ್ಯ, ಎಸ್ ಕೆಪಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್ , ಜಿಲ್ಲಾಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಎನ್ ., ಜಿಲ್ಲಾಪ್ರಧಾನ ಕಾರ್ಯದರ್ಶಿ ಅಜಯ್ ಮಂಗಳೂರು, ಜಿಲ್ಲಾಕ್ರೀಡಾ ಕಾರ ್ಯದರ್ಶಿ ಹರೀಶ್ ಕುಂದರ್ , ಜಿಲ್ಲಾಉಪಾಧ್ಯಕ್ಷ ದೇವರಾಜ್ ಶೆಟ್ಟಿ ಸುರತ್ಕಲ್ , ದತ್ತಾತ್ರೇಯ ಕಾರ್ಕಳ, ವಲಯದ ನೂತನ ಅಧ್ಯಕ್ಷ ರಾಜೇಂದ್ರ ಕೆ. ಗೌರವಾಧ್ಯಕ್ಷ ಕಿಶೋರ್ ಕುಮಾರ್ , ಪ್ರಧಾನ ಕಾರ ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್ ಉಪಸ್ಥಿತರಿದ್ದರು.
ಆನಂದ್ ಎನ್ . ಸ್ವಾಗತಿಸಿದರು. ರವಿ ಕಲ್ಪನೆ ವಂದಿಸಿದರು. ಎಚ್ .ಕೆ. ನಯನಾಡ್ ಹಾಗೂ ದಯಾನಂದ್ ಬಂಟ್ವಾಳ್ ಕಾರ ್ಯಕ್ರಮ ನಿರೂಪಿಸಿದರು.
ಚಿತ್ರ: 28ಬಿಎಚ್ ಎಸ್ .ಕೆ.ಪಿ.ಎ.
ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಪದಾಧಿಕಾರಿಗಳ ಪದಪ್ರದಾನ ನಡೆಯಿತು.

