ವಿಕ ಸುದ್ದಿಲೋಕ ಚಿಕ್ಕಮಗಳೂರುಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ದೂರ ಶಿಕ್ಷಣ ಮಾದರಿಯಲ್ಲಿಪದವಿ, ಸ್ನಾತಕೋತ್ತರ ಪದವಿಯ ಉನ್ನತ ಶಿಕ್ಷಣ ಹಾಗೂ ವಿವಿಧ ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣವನ್ನು ಶಾಲಾ ಕಾಲೇಜಿನಿಂದ ಹೊರಗುಳಿದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್ , ಜೈನರು, ಬುದ್ಧರು, ಸಿಖ್ಖರು ಹಾಗೂ ಪಾರ್ಸಿ) ವಿದ್ಯಾರ್ಥಿಗಳಿಗೆ ನೀಡುವ ಯೋಜನೆಯ ಬಗ್ಗೆ ಆನ್ ಲೈನ್ ನಲ್ಲಿಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ವಿವರಕ್ಕೆ hಠಿಠಿps://dಟಞ.ka್ಟ್ಞaಠಿaka.ಜಟv.ಜ್ಞಿ/ ಹಾಗೂ hಠಿಠಿps://ಞಜ್ಞಿಟ್ಟಜಿಠಿy.ksಟ್ಠpಟ್ಟಠಿa್ಝ.್ಚಟಞಅನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಕಚೇರಿ: 08262-295848 ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಇಲ್ಲವೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿತಿಳಿಸಲಾಗಿದೆ.