ಕೋಟಿ ಮೌಧಿಲ್ಯದ ಚಿಧಿನ್ನಾಧಿಭಧಿರಣ ಕಧಿಳ್ಳಧಿತಧಿನ

Contributed bysrikanth.g@timesgroup.com|Vijaya Karnataka

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ 23 ಸ್ಥಾನಗಳಿಗೆ ಚುನಾವಣೆ ನಡೆಯಿತು. ಸುಪ್ರೀಂ ಕೋರ್ಟ್ ಆದೇಶದಂತೆ ಈ ಮತದಾನ ಜರುಗಿತು. ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಮತದಾನ ನಡೆಯಿತು. ಸುಮಾರು 72 ಸಾವಿರ ಮತದಾರರು 149 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಿದರು. ಇದು ವಕೀಲರ ಪರಿಷತ್ತಿನ ಸದಸ್ಯರ ಆಯ್ಕೆಗೆ ನಡೆದ ಪ್ರಮುಖ ಘಟನೆಯಾಗಿದೆ.

revival of labor community 72000 expected votes from 23 members

ಬೆಂಗಳೂರು: ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ (ಕೆಎಸ್ ಬಿಸಿ) 23 ಸದಸ್ಯ ಸ್ಥಾನಗಳಿಗೆ ಬುಧವಾರ ಶಾಂತಿಯುತ ಮತದಾನ ನಡೆಯಿತು.ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿಬಿಗಿ ಪೊಲೀಸ್ ಬಂದೋಬಸ್ ್ತ ನಡುವೆ ಬೆಳಗ್ಗೆಯಿಂದ ಸಂಜೆವರೆಗೆ ಮತದಾನ ನಡೆಯಿತು. ಮೆಯೋ ಹಾಲ್ , ಮ್ಯಾಜಿಸ್ಪ್ರೇಟ್ ನ್ಯಾಯಾಲಯ, ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್ ವಕೀಲರು ತಮ್ಮ ಮತ ಚಲಾಯಿಸಿದರು. ಕೆಎಸ್ ಬಿಸಿಯಲ್ಲಿಒಟ್ಟು 26 ಸದಸ್ಯ ಸ್ಥಾನಗಳಿದ್ದು, 23 ಸ್ಥಾನಗಧಿಳಿಧಿಗೆ ಚುನಾವಣೆ ನಡೆಯಿತು. ಕಣದಲ್ಲಿರುವ 149 ವಕೀಲರ ಭವಿಷ್ಯವನ್ನು ಸುಮಾರು 72 ಸಾವಿರ ಮತದಾರರು ನಿರ್ಧರಿಸಲಿದ್ದಾರೆ.