ದಾವಣಗೆರೆ ಆವೃತ್ತಿ ಸುದ್ದಿಪಟ್ಟಿ...

Contributed byshivaraj.beedimani@timesgroup.com|Vijaya Karnataka

ದಾವಣಗೆರೆ ಜಿಲ್ಲೆಯಲ್ಲಿ ಉಪಚುನಾವಣೆಗೆ ಸಿದ್ಧತೆ ನಡೆದಿದೆ. ಯುಗಾದಿ ಹಬ್ಬಕ್ಕೆ ನಗರ ಕಳೆಗಟ್ಟಿದೆ. ಸೂಳೆಕೆರೆ ಪ್ರವಾಸಿ ಮಂದಿರದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗ್ರಾಹಕರ ದಿನಾಚರಣೆ, ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸುದ್ದಿಗೋಷ್ಠಿ, ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ, ಅನ್ನ ಸಂತರ್ಪಣೆ, ಅನುಭವಾದೆಡೆಗೆ ಕಾರ್ಯಕ್ರಮ, ದೇವಿ ರಥೋತ್ಸವ, ಶಾಂತಿ ಸಭೆಗಳು ನಡೆದಿವೆ. ಬುದ್ಧ ವೃತ್ತದಲ್ಲಿ ವ್ಯಕ್ತಿಯ ಕೊಲೆ ನಡೆದಿದೆ.

davangere by elections bjp prepares and district administration readies

ದಾವಣಗೆರೆ ಆವೃತ್ತಿ ಸುದ್ದಿಪಟ್ಟಿ...

ಸೋಮವಾರ, 16-03-2026

===============

ದಾವಣಗೆರೆ ಜಿಲ್ಲೆ//ಸುದ್ದಿಗಳು

----------------

1. ಎಕ್ಸೂ$್ಕ$್ಲಸಿವ್ ವರದಿಗಳು-ಇಲ್ಲ

2. ವಿಶೇಷ ವರದಿ

* ದಾವಣಗೆರೆ: ಪಕ್ಷಗಳಿಗೆ ಉಪಚುನಾವಣೆಗೆ ಸಮಯ ಒದಗಿಸುವ ಸವಾಲು

* ದಾವಣಗೆರೆ: ಯುಗಾದಿ ಹಬ್ಬಕ್ಕೆ ಕಳೆಗಟ್ಟಿದ ದೇವನಗರಿ

* ಹಿರೇಕೋಗಲೂರು: ಸೂಳೆಕೆರೆ ಪ್ರವಾಸಿ ಮಂದಿರ ಅನೈತಿಕ ಚಟುವಟಿಕೆ ತಾಣ

(ಜೆ.ಎಚ್ . ಪಟೇಲ್ ರು ತಂಗುತ್ತಿದ್ದ ಐಬಿ ಕುಡುಕರ ಅಡ್ಡೆಯಾಗಿ ಮಾರ್ಪಡು)

3. ತನಿಖಾ ವರದಿ-ಇಲ್ಲ

4. ಆಲ್ ಎಡಿಷನ್ ಸುದ್ದಿ-ಇಲ್ಲ

5. ಲೋಕಲ್ ಸುದ್ದಿಗಳು

* ದಾವಣಗೆರೆ: ದಕ್ಷಿಣ ಉಪಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವಸನ್ನದ್ಧ: ಡಿಸಿ ಜಿ.ಎಂ. ಗಂಗಾಧರಸ್ವಾಮಿ

(ಸುದ್ದಿಗೋಷ್ಠಿಯಲ್ಲಿಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾಹಿತಿ)

* ದಾವಣಗೆರೆ: ದಕ್ಷಿಣ ಚುನಾವಣೆ ಎದುರಿಸಲು ಬಿಜೆಪಿ ಸಜ್ಜು

(ಸುದ್ದಿಗೋಷ್ಠಿಯಲ್ಲಿಜಿಲ್ಲಾಬಿಜೆಪಿ ಅಧ್ಯಕ್ಷ ಎನ್ .ರಾಜಶೇಖರ್ ಮಾಹಿತಿ)

* ದಾವಣಗೆರೆ: ನಗರದ ಸರಕಾರಿ ನೌಕರರ ಭವನದಲ್ಲಿಮಹಿಳಾ ದಿನಾಚರಣೆ

* ನ್ಯಾಮತಿ: 19ರಿಂದ ಕುರುವ ಗೆಡ್ಡೆ ರಾಮೇಶ್ವರ ಜಾತ್ರಾ ಮಹೋತ್ಸವ

6. ಲೋಕಲ್ ಕ್ರೈಂ ಸುದ್ದಿ-ಇಲ್ಲ

7. ಆಲ್ ಎಡಿಷನ್ ಕೋರ್ಟ್ ಸುದ್ದಿ-ಇಲ್ಲ

8. ವಿಕ ಇನ್ಫೋ-ಇಲ್ಲ

9. ಫಾಲೋ ಅಪ್ ಸುದ್ದಿ-ಇಲ್ಲ

===============

ಚಿತ್ರದುರ್ಗ ಜಿಲ್ಲೆ//ಸುದ್ದಿಗಳು

----------------

1. ಎಕ್ಸೂ$್ಕ$್ಲಸಿವ್ ವರದಿಗಳು-ಇಲ್ಲ

2. ವಿಶೇಷ ವರದಿ - ಇಲ್ಲ

3. ತನಿಖಾ ವರದಿ-ಇಲ್ಲ

4. ಆಲ್ ಎಡಿಷನ್ ಸುದ್ದಿ - ಇಲ್ಲ

5. ಲೋಕಲ್ ಸುದ್ದಿಗಳು

* ಚಿತ್ರದುರ್ಗ: ಸರಕಾರಿ ಕಲಾ ಕಾಲೇಜಿನಲ್ಲಿಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಯೋಗದಲ್ಲಿವಿಶ್ವ ಗ್ರಾಹಕರ ದಿನಾಚರಣೆ

* ಚಿತ್ರದುರ್ಗ: ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಂಘ ಚಿತ್ರದುರ್ಗ ಇವರಿಂದ ಸುದ್ದಿಗೋಷ್ಠಿ

* ಮೊಳಕಾಲ್ಮುರು: ರಾಂಪುರದಲ್ಲಿಶಾಸಕ ಎನ್ .ವೈ.ಗೋಪಾಲಕೃಷ್ಣ ಅವರಿಂದ ಓಬಳಾಪುರ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

* ಮೊಳಕಾಲ್ಮುರು: ಪಟ್ಟಣದಲ್ಲಿಪುನಿತ್ ರಾಜ್ ಕುರ್ಮಾ ಜನ್ಮ ದಿನದ ಪ್ರಯುಕ್ತ ಅನ್ನ ಸಂತರ್ಪಣಾ ಕಾರ್ಯಕ್ರಮ

* ಹೊಸದುರ್ಗ: ಸಾಣೇಹಳ್ಳಿ ಮಠದ ವತಿಯಿಂದ ಅನುಭವಾದೆಡೆಗೆ ಕಾರ್ಯಕ್ರಮ

* ಹೊಸದುರ್ಗ: ಬೀಸನಹಳ್ಳಿ ಶ್ರೀಕರಿಯಮ್ಮ ದೇವಿ ರಥೋತ್ಸವ

* ಹಿರಿಯೂರು: ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿರಂಜಾನ್ ಹಾಗೂ ಯುಗಾದಿ ಹಬ್ಬದ ಶಾಂತಿ ಸಭೆ

6. ಲೋಕಲ್ ಕ್ರೈಂ ಸುದ್ದಿ

* ಚಿತ್ರದುರ್ಗ: ನಗರದ ಬುದ್ಧ ವೃತ್ತದಲ್ಲಿಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ: ಕೌಟುಂಬಿಕ ಕಲಹದ ಹಿನ್ನೆಲೆ

7. ಆಲ್ ಎಡಿಷನ್ ಕೋರ್ಟ್ ಸುದ್ದಿ-ಇಲ್ಲ

8. ವಿಕ ಇನ್ಪೋ-ಇಲ್ಲ

9. ಫಾಲೋ ಅಪ್ ಸುದ್ದಿ-ಇಲ್ಲ

===============

ಬ್ಯೂರೋ ಸಮನ್ವಯ...

- ಶಿವರಾಜ್ ಬೀದಿಮನಿ: 95389 26764