ಜು.11ರಂದು ರಾಷ್ಟ್ರೀಯ ಲೋಕ ಆದಾಲತ್

Contributed bydevarajanayaka75@gmail.com|Vijaya Karnataka

ಹೊಸಪೇಟೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶವಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ, ಚೆಕ್ ಅಮಾನ್ಯ, ಬ್ಯಾಂಕ್, ಮೋಟಾರು ವಾಹನ ಅಪಘಾತ ಪರಿಹಾರ, ವೈವಾಹಿಕ, ಕೌಟುಂಬಿಕ, ಸಿವಿಲ್ ಪ್ರಕರಣಗಳನ್ನು ಅದಾಲತ್ ಮೂಲಕ ಬಗೆಹರಿಸಿಕೊಳ್ಳಬಹುದು. ಇದು ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಕಾರಿಯಾಗಲಿದೆ.

public prize reports for residents on july 11

ಜು.11ರಂದು ರಾಷ್ಟ್ರೀಯ ಲೋಕ ಆದಾಲತ್

ಹೊಸಪೇಟೆ(ವಿಜಯನಗರ): ತಾಲೂಕು ಕಾನೂನು ಸೇವಾ ಸಮಿತಿಯಿಂದ ಜು.11ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಜಿಲ್ಲಾನ್ಯಾಯಲಯದ ಆವರಣದಲ್ಲಿರಾಷ್ಟ್ರೀಯ ಲೋಕ ಆದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣ, ಚೆಕ್ ಅಮಾನ್ಯ, ಬ್ಯಾಂಕ್ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ವೈವಾಹಿಕ ಅಥವಾ ಕೌಟುಂಬಿಕ, ಸಿವಿಲ್ ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಅದಾಲತ್ ಮೂಲಕ ಇತ್ಯರ್ಥಗೊಳಿಸಿ ಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ.