ಸಾರ್ವಜನಿಕರಿಗೆ ಆಯುಷ್ ಪದ್ಧತಿಯ ಮೂಲಕ ಆರೋಗ್ಯ ಸೇವೆ ಹಾಗೂ ಚಿಕಿತ್ಸಾ ಸಲಹೆ ಒದಗಿಸುವ ಉದ್ದೇಶದಿಂದ ರಾಜ್ಯ ಆಯುಷ್ ಅಭಿಯಾನದ ವತಿಯಿಂದ ಉಚಿತ ಆಯುಷ್ ಚಿಕಿತ್ಸಾ ಶಿಬಿರ 2026-27 ಆಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲಯನ್ಸ್ ಇಂಟರ್ ನ್ಯಾಷನಲ್ ಲಯನ್ಸ್ ಜಿಲ್ಲೆ317ಡಿ ಇದರ ಸಹಯೋಗದಲ್ಲಿಶಿಬಿರ ನಡೆಯಲಿದೆ. ಶಿಬಿರವು ಸೆ.2ರಂದು ಬೆಳಗ್ಗೆ 10 ಗಂಟೆಗೆ ನಗರದ ಉರ್ವ ಸ್ಟೋರ್ ನ ಡಾ. ಬಿ.ಆರ್ . ಅಂಬೇಡ್ಕರ್ ಭವನದಲ್ಲಿನಡೆಯಲಿದೆ.